ನಿನ್ನೆ ದಿನ ಅಲ್ಲಲ್ಲಿ ತುಂತುರು ಮಳೆ..
ಕಲ್ಮಡ್ಕ 07, ಮಡಪ್ಪಾಡಿ 06,
ಕಮಿಲ, ಕೆದಿಲ, ಎಂ ಚೆಂಬು ತಲಾ 05,
ಚೊಕ್ಕಾಡಿ, ಬೆಳ್ತಂಗಡಿ ತಲಾ 04,
ಕೆಲಿಂಜ, ಎಣ್ಮೂರು ಹಾಗೂ ಕಲ್ಲಕಟ್ಟದಲ್ಲಿ ತಲಾ 03
ಮಿ.ಮೀ.ನಷ್ಟು ಮಳೆ ದಾಖಲಾಗಿದೆ.. ಉಳಿದಂತೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.. ರಾಜ್ಯದ ಬೆಂಗಳೂರು ಸೇರಿದಂತೆ ಅನೇಕ ಕಡೆ ನಿನ್ನೆ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದೆ.
.. ಎರಡು ಮೂರು ದಿನಗಳ ಬಳಿಕ ಇದೀಗ ಅರುಣನ ಆಗಮನ..
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…