ನಿನ್ನೆ ದಿನ ಅಲ್ಲಲ್ಲಿ ತುಂತುರು ಮಳೆ..
ಕಲ್ಮಡ್ಕ 07, ಮಡಪ್ಪಾಡಿ 06,
ಕಮಿಲ, ಕೆದಿಲ, ಎಂ ಚೆಂಬು ತಲಾ 05,
ಚೊಕ್ಕಾಡಿ, ಬೆಳ್ತಂಗಡಿ ತಲಾ 04,
ಕೆಲಿಂಜ, ಎಣ್ಮೂರು ಹಾಗೂ ಕಲ್ಲಕಟ್ಟದಲ್ಲಿ ತಲಾ 03
ಮಿ.ಮೀ.ನಷ್ಟು ಮಳೆ ದಾಖಲಾಗಿದೆ.. ಉಳಿದಂತೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.. ರಾಜ್ಯದ ಬೆಂಗಳೂರು ಸೇರಿದಂತೆ ಅನೇಕ ಕಡೆ ನಿನ್ನೆ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದೆ.
.. ಎರಡು ಮೂರು ದಿನಗಳ ಬಳಿಕ ಇದೀಗ ಅರುಣನ ಆಗಮನ..
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…