ನಿನ್ನೆ ದಿನ ಅಲ್ಲಲ್ಲಿ ತುಂತುರು ಮಳೆ..
ಕಲ್ಮಡ್ಕ 07, ಮಡಪ್ಪಾಡಿ 06,
ಕಮಿಲ, ಕೆದಿಲ, ಎಂ ಚೆಂಬು ತಲಾ 05,
ಚೊಕ್ಕಾಡಿ, ಬೆಳ್ತಂಗಡಿ ತಲಾ 04,
ಕೆಲಿಂಜ, ಎಣ್ಮೂರು ಹಾಗೂ ಕಲ್ಲಕಟ್ಟದಲ್ಲಿ ತಲಾ 03
ಮಿ.ಮೀ.ನಷ್ಟು ಮಳೆ ದಾಖಲಾಗಿದೆ.. ಉಳಿದಂತೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.. ರಾಜ್ಯದ ಬೆಂಗಳೂರು ಸೇರಿದಂತೆ ಅನೇಕ ಕಡೆ ನಿನ್ನೆ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದೆ.
.. ಎರಡು ಮೂರು ದಿನಗಳ ಬಳಿಕ ಇದೀಗ ಅರುಣನ ಆಗಮನ..
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…