ನಿನ್ನೆ ದಿನ ಅಲ್ಲಲ್ಲಿ ತುಂತುರು ಮಳೆ..
ಕಲ್ಮಡ್ಕ 07, ಮಡಪ್ಪಾಡಿ 06,
ಕಮಿಲ, ಕೆದಿಲ, ಎಂ ಚೆಂಬು ತಲಾ 05,
ಚೊಕ್ಕಾಡಿ, ಬೆಳ್ತಂಗಡಿ ತಲಾ 04,
ಕೆಲಿಂಜ, ಎಣ್ಮೂರು ಹಾಗೂ ಕಲ್ಲಕಟ್ಟದಲ್ಲಿ ತಲಾ 03
ಮಿ.ಮೀ.ನಷ್ಟು ಮಳೆ ದಾಖಲಾಗಿದೆ.. ಉಳಿದಂತೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.. ರಾಜ್ಯದ ಬೆಂಗಳೂರು ಸೇರಿದಂತೆ ಅನೇಕ ಕಡೆ ನಿನ್ನೆ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದೆ.
.. ಎರಡು ಮೂರು ದಿನಗಳ ಬಳಿಕ ಇದೀಗ ಅರುಣನ ಆಗಮನ..
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…