Advertisement
ವೆದರ್ ಮಿರರ್

ಹವಾಮಾನ ಬದಲಾವಣೆ ಏನಾಗುತ್ತಿದೆ… ?| ಮಳೆ ಇದೆಯಾ..? ತಾಪಮಾನ ಅಧಿಕವೇ..? | ಫೆಬ್ರವರಿ ತಿಂಗಳ ಹವಾಮಾನ ವರದಿ ಹೀಗಿದೆ |

Share

ಈಗಾಗಲೇ ರಾಜ್ಯದ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುತ್ತಿದ್ದು, ಹಗಲಿನ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಫೆಬ್ರವರಿ 20 ನಂತರ ಆಗ್ನೇಯ ಶ್ರೀಲಂಕಾ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿರುವುದರಿಂದ ಈಗ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ರಾತ್ರಿಯ ವೇಳೆ ಸಹಿತ ಉಷ್ಣಾಂಶ ಮತ್ತು ವಾತಾವರಣದ ತೇವಾಂಶ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.……… ಮುಂದೆ ಓದಿ…….

ಆದರೆ, ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿಲ್ಲದಿದ್ದರೂ, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ. ಹೆಚ್ಚಿನ ಭಾಗಗಳಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಬಹುದು. ಫೆಬ್ರವರಿ 25 ರಿಂದ ತಿರುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಉಷ್ಣಾಂಶವೂ ಸ್ವಲ್ಪ ಮಟ್ಟಿಗೆ ತಗ್ಗಬಹುದು ಮತ್ತು ಬಿಸಿಲಿನ ವಾತಾವರಣ ಮುಂದುವರಿಯಬಹುದು. ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

10 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

11 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

24 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

1 day ago