Weather Report | ಪುತ್ತೂರಿನಲ್ಲಿ ಗರಿಷ್ಟ ಮಳೆ

October 14, 2020
10:40 AM

ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲ ಕಡೆ ಭರ್ಜರಿ ಮಳೆ ಸುರಿದಿದೆ..
ಈಗಲೂ ಮುಂದುವರಿದಿದೆ.. ಉತ್ತರ ಕರ್ನಾಟಕ ಭಾಗದಲ್ಲಿ ಕೂಡಾ ಪ್ರವಾಹದ ಪರಿಸ್ಥಿತಿ ಉಂಟಾಗಿದೆ..
ಗರಿಷ್ಟ ಮಳೆ 160 ಮಿ.ಮೀ. ಪುತ್ತೂರು ತಾಲೂಕಿನ  ಮುಂಡೂರಿನಲ್ಲಿ ದಾಖಲಾಗಿದೆ.
ಕೆಲಿಂಜ 147, ಮಂಚಿ 143, ಇಳಂತಿಲ-ಕೈಲಾರು 135, ಆರ್ಯಾಪು-ಬಂಗಾರಡ್ಕ 130, ಬೆಳ್ತಂಗಡಿ ನಗರ 128,
ಅಡೆಂಜ-ಉರುವಾಲು 118, ಕೆದಿಲ 115,
ಎಣ್ಮೂರು 113, ಮುಳ್ಯ-ಅಜ್ಜಾವರ 112,
ಸುಳ್ಯ ನಗರ 105, ಕಾಸರಗೋಡಿನ ಕಲ್ಲಕಟ್ಟ 101
ಕಡಬ 98, ಬಲ್ನಾಡು 95, ಅಯ್ಯನಕಟ್ಟೆ 93,
ಬಾಳಿಲ 92, ಕಲ್ಮಡ್ಕ 91, ಕಡಬ ತಾಲೂಕಿನ ನೆಲ್ಯಾಡಿ ,ಸುಳ್ಯ ತಾಲೂಕಿನ ಮಡಪ್ಪಾಡಿ ತಲಾ 85, ಕೋಡಿಂಬಳ-ತೆಕ್ಕಡ್ಕ, ಮುಡಿಪು-ಕೈರಂಗಳ ತಲಾ 83, ಬಳ್ಪ 80, ವಾಲ್ತಾಜೆ-ಕಂದ್ರಪ್ಪಾಡಿ 77, ಸುಬ್ರಹ್ಮಣ್ಯ 71, ಕಮಿಲ 70,  ಕಲ್ಲಾಜೆ 67, ಶಾಂತಿಗೋಡು 65, ಮೆಟ್ಟಿನಡ್ಕ 63, ದೊಡ್ಡತೋಟ 62,
ಹಾಲೆಮಜಲು, ಚೊಕ್ಕಾಡಿ ತಲಾ  59,
ಕೊಳ್ತಿಗೆ-ಎಕ್ಕಡ್ಕ 56, ಹರಿಹರ-ಮಲ್ಲಾರ 52, ಕೊಲ್ಲಮೊಗ್ರ 48, ಎಂ.ಚೆಂಬು 42, ತೊಡಿಕಾನ 32 ಮಿ.ಮೀ.ನಷ್ಟು ಮಳೆಯಾಗಿದೆ…
ಇತಿಹಾಸದ ಪುಟಗಳನ್ನು ತಿರುವಿದಾಗ ….
2002 ರ ಅಕ್ಟೋಬರ್ 11,12,13 ರ ಸತತ ಮೂರು ದಿನದಲ್ಲಿ 295 ಮಿ ಮೀ ಮಳೆ ದಾಖಲಾಗಿತ್ತು.. ಅಕ್ಟೋಬರ್ ತಿಂಗಳ ಅಪರೂಪದ ವಿದ್ಯಮಾನವಾಗಿ ರಾಜ್ಯಾದ್ಯಂತ ಆ ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿತ್ತು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ
May 20, 2026
2:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror