ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲ ಕಡೆ ಭರ್ಜರಿ ಮಳೆ ಸುರಿದಿದೆ..
ಈಗಲೂ ಮುಂದುವರಿದಿದೆ.. ಉತ್ತರ ಕರ್ನಾಟಕ ಭಾಗದಲ್ಲಿ ಕೂಡಾ ಪ್ರವಾಹದ ಪರಿಸ್ಥಿತಿ ಉಂಟಾಗಿದೆ..
ಗರಿಷ್ಟ ಮಳೆ 160 ಮಿ.ಮೀ. ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ದಾಖಲಾಗಿದೆ.
ಕೆಲಿಂಜ 147, ಮಂಚಿ 143, ಇಳಂತಿಲ-ಕೈಲಾರು 135, ಆರ್ಯಾಪು-ಬಂಗಾರಡ್ಕ 130, ಬೆಳ್ತಂಗಡಿ ನಗರ 128,
ಅಡೆಂಜ-ಉರುವಾಲು 118, ಕೆದಿಲ 115,
ಎಣ್ಮೂರು 113, ಮುಳ್ಯ-ಅಜ್ಜಾವರ 112,
ಸುಳ್ಯ ನಗರ 105, ಕಾಸರಗೋಡಿನ ಕಲ್ಲಕಟ್ಟ 101
ಕಡಬ 98, ಬಲ್ನಾಡು 95, ಅಯ್ಯನಕಟ್ಟೆ 93,
ಬಾಳಿಲ 92, ಕಲ್ಮಡ್ಕ 91, ಕಡಬ ತಾಲೂಕಿನ ನೆಲ್ಯಾಡಿ ,ಸುಳ್ಯ ತಾಲೂಕಿನ ಮಡಪ್ಪಾಡಿ ತಲಾ 85, ಕೋಡಿಂಬಳ-ತೆಕ್ಕಡ್ಕ, ಮುಡಿಪು-ಕೈರಂಗಳ ತಲಾ 83, ಬಳ್ಪ 80, ವಾಲ್ತಾಜೆ-ಕಂದ್ರಪ್ಪಾಡಿ 77, ಸುಬ್ರಹ್ಮಣ್ಯ 71, ಕಮಿಲ 70, ಕಲ್ಲಾಜೆ 67, ಶಾಂತಿಗೋಡು 65, ಮೆಟ್ಟಿನಡ್ಕ 63, ದೊಡ್ಡತೋಟ 62,
ಹಾಲೆಮಜಲು, ಚೊಕ್ಕಾಡಿ ತಲಾ 59,
ಕೊಳ್ತಿಗೆ-ಎಕ್ಕಡ್ಕ 56, ಹರಿಹರ-ಮಲ್ಲಾರ 52, ಕೊಲ್ಲಮೊಗ್ರ 48, ಎಂ.ಚೆಂಬು 42, ತೊಡಿಕಾನ 32 ಮಿ.ಮೀ.ನಷ್ಟು ಮಳೆಯಾಗಿದೆ…
ಇತಿಹಾಸದ ಪುಟಗಳನ್ನು ತಿರುವಿದಾಗ ….
2002 ರ ಅಕ್ಟೋಬರ್ 11,12,13 ರ ಸತತ ಮೂರು ದಿನದಲ್ಲಿ 295 ಮಿ ಮೀ ಮಳೆ ದಾಖಲಾಗಿತ್ತು.. ಅಕ್ಟೋಬರ್ ತಿಂಗಳ ಅಪರೂಪದ ವಿದ್ಯಮಾನವಾಗಿ ರಾಜ್ಯಾದ್ಯಂತ ಆ ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿತ್ತು…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…