ವೆದರ್ ಮಿರರ್

Weather Report | ಪುತ್ತೂರಿನಲ್ಲಿ ಗರಿಷ್ಟ ಮಳೆ

Share

ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲ ಕಡೆ ಭರ್ಜರಿ ಮಳೆ ಸುರಿದಿದೆ..
ಈಗಲೂ ಮುಂದುವರಿದಿದೆ.. ಉತ್ತರ ಕರ್ನಾಟಕ ಭಾಗದಲ್ಲಿ ಕೂಡಾ ಪ್ರವಾಹದ ಪರಿಸ್ಥಿತಿ ಉಂಟಾಗಿದೆ..
ಗರಿಷ್ಟ ಮಳೆ 160 ಮಿ.ಮೀ. ಪುತ್ತೂರು ತಾಲೂಕಿನ  ಮುಂಡೂರಿನಲ್ಲಿ ದಾಖಲಾಗಿದೆ.
ಕೆಲಿಂಜ 147, ಮಂಚಿ 143, ಇಳಂತಿಲ-ಕೈಲಾರು 135, ಆರ್ಯಾಪು-ಬಂಗಾರಡ್ಕ 130, ಬೆಳ್ತಂಗಡಿ ನಗರ 128,
ಅಡೆಂಜ-ಉರುವಾಲು 118, ಕೆದಿಲ 115,
ಎಣ್ಮೂರು 113, ಮುಳ್ಯ-ಅಜ್ಜಾವರ 112,
ಸುಳ್ಯ ನಗರ 105, ಕಾಸರಗೋಡಿನ ಕಲ್ಲಕಟ್ಟ 101
ಕಡಬ 98, ಬಲ್ನಾಡು 95, ಅಯ್ಯನಕಟ್ಟೆ 93,
ಬಾಳಿಲ 92, ಕಲ್ಮಡ್ಕ 91, ಕಡಬ ತಾಲೂಕಿನ ನೆಲ್ಯಾಡಿ ,ಸುಳ್ಯ ತಾಲೂಕಿನ ಮಡಪ್ಪಾಡಿ ತಲಾ 85, ಕೋಡಿಂಬಳ-ತೆಕ್ಕಡ್ಕ, ಮುಡಿಪು-ಕೈರಂಗಳ ತಲಾ 83, ಬಳ್ಪ 80, ವಾಲ್ತಾಜೆ-ಕಂದ್ರಪ್ಪಾಡಿ 77, ಸುಬ್ರಹ್ಮಣ್ಯ 71, ಕಮಿಲ 70,  ಕಲ್ಲಾಜೆ 67, ಶಾಂತಿಗೋಡು 65, ಮೆಟ್ಟಿನಡ್ಕ 63, ದೊಡ್ಡತೋಟ 62,
ಹಾಲೆಮಜಲು, ಚೊಕ್ಕಾಡಿ ತಲಾ  59,
ಕೊಳ್ತಿಗೆ-ಎಕ್ಕಡ್ಕ 56, ಹರಿಹರ-ಮಲ್ಲಾರ 52, ಕೊಲ್ಲಮೊಗ್ರ 48, ಎಂ.ಚೆಂಬು 42, ತೊಡಿಕಾನ 32 ಮಿ.ಮೀ.ನಷ್ಟು ಮಳೆಯಾಗಿದೆ…
ಇತಿಹಾಸದ ಪುಟಗಳನ್ನು ತಿರುವಿದಾಗ ….
2002 ರ ಅಕ್ಟೋಬರ್ 11,12,13 ರ ಸತತ ಮೂರು ದಿನದಲ್ಲಿ 295 ಮಿ ಮೀ ಮಳೆ ದಾಖಲಾಗಿತ್ತು.. ಅಕ್ಟೋಬರ್ ತಿಂಗಳ ಅಪರೂಪದ ವಿದ್ಯಮಾನವಾಗಿ ರಾಜ್ಯಾದ್ಯಂತ ಆ ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿತ್ತು…

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್‌…

25 minutes ago

ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…

1 hour ago

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

7 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

14 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

14 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

14 hours ago