ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲ ಕಡೆ ಭರ್ಜರಿ ಮಳೆ ಸುರಿದಿದೆ..
ಈಗಲೂ ಮುಂದುವರಿದಿದೆ.. ಉತ್ತರ ಕರ್ನಾಟಕ ಭಾಗದಲ್ಲಿ ಕೂಡಾ ಪ್ರವಾಹದ ಪರಿಸ್ಥಿತಿ ಉಂಟಾಗಿದೆ..
ಗರಿಷ್ಟ ಮಳೆ 160 ಮಿ.ಮೀ. ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ದಾಖಲಾಗಿದೆ.
ಕೆಲಿಂಜ 147, ಮಂಚಿ 143, ಇಳಂತಿಲ-ಕೈಲಾರು 135, ಆರ್ಯಾಪು-ಬಂಗಾರಡ್ಕ 130, ಬೆಳ್ತಂಗಡಿ ನಗರ 128,
ಅಡೆಂಜ-ಉರುವಾಲು 118, ಕೆದಿಲ 115,
ಎಣ್ಮೂರು 113, ಮುಳ್ಯ-ಅಜ್ಜಾವರ 112,
ಸುಳ್ಯ ನಗರ 105, ಕಾಸರಗೋಡಿನ ಕಲ್ಲಕಟ್ಟ 101
ಕಡಬ 98, ಬಲ್ನಾಡು 95, ಅಯ್ಯನಕಟ್ಟೆ 93,
ಬಾಳಿಲ 92, ಕಲ್ಮಡ್ಕ 91, ಕಡಬ ತಾಲೂಕಿನ ನೆಲ್ಯಾಡಿ ,ಸುಳ್ಯ ತಾಲೂಕಿನ ಮಡಪ್ಪಾಡಿ ತಲಾ 85, ಕೋಡಿಂಬಳ-ತೆಕ್ಕಡ್ಕ, ಮುಡಿಪು-ಕೈರಂಗಳ ತಲಾ 83, ಬಳ್ಪ 80, ವಾಲ್ತಾಜೆ-ಕಂದ್ರಪ್ಪಾಡಿ 77, ಸುಬ್ರಹ್ಮಣ್ಯ 71, ಕಮಿಲ 70, ಕಲ್ಲಾಜೆ 67, ಶಾಂತಿಗೋಡು 65, ಮೆಟ್ಟಿನಡ್ಕ 63, ದೊಡ್ಡತೋಟ 62,
ಹಾಲೆಮಜಲು, ಚೊಕ್ಕಾಡಿ ತಲಾ 59,
ಕೊಳ್ತಿಗೆ-ಎಕ್ಕಡ್ಕ 56, ಹರಿಹರ-ಮಲ್ಲಾರ 52, ಕೊಲ್ಲಮೊಗ್ರ 48, ಎಂ.ಚೆಂಬು 42, ತೊಡಿಕಾನ 32 ಮಿ.ಮೀ.ನಷ್ಟು ಮಳೆಯಾಗಿದೆ…
ಇತಿಹಾಸದ ಪುಟಗಳನ್ನು ತಿರುವಿದಾಗ ….
2002 ರ ಅಕ್ಟೋಬರ್ 11,12,13 ರ ಸತತ ಮೂರು ದಿನದಲ್ಲಿ 295 ಮಿ ಮೀ ಮಳೆ ದಾಖಲಾಗಿತ್ತು.. ಅಕ್ಟೋಬರ್ ತಿಂಗಳ ಅಪರೂಪದ ವಿದ್ಯಮಾನವಾಗಿ ರಾಜ್ಯಾದ್ಯಂತ ಆ ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿತ್ತು…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…