Advertisement
ವೆದರ್ ಮಿರರ್

Weather Report | ಪುತ್ತೂರಿನಲ್ಲಿ ಗರಿಷ್ಟ ಮಳೆ

Share

ಈ ದಿನ ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲ ಕಡೆ ಭರ್ಜರಿ ಮಳೆ ಸುರಿದಿದೆ..
ಈಗಲೂ ಮುಂದುವರಿದಿದೆ.. ಉತ್ತರ ಕರ್ನಾಟಕ ಭಾಗದಲ್ಲಿ ಕೂಡಾ ಪ್ರವಾಹದ ಪರಿಸ್ಥಿತಿ ಉಂಟಾಗಿದೆ..
ಗರಿಷ್ಟ ಮಳೆ 160 ಮಿ.ಮೀ. ಪುತ್ತೂರು ತಾಲೂಕಿನ  ಮುಂಡೂರಿನಲ್ಲಿ ದಾಖಲಾಗಿದೆ.
ಕೆಲಿಂಜ 147, ಮಂಚಿ 143, ಇಳಂತಿಲ-ಕೈಲಾರು 135, ಆರ್ಯಾಪು-ಬಂಗಾರಡ್ಕ 130, ಬೆಳ್ತಂಗಡಿ ನಗರ 128,
ಅಡೆಂಜ-ಉರುವಾಲು 118, ಕೆದಿಲ 115,
ಎಣ್ಮೂರು 113, ಮುಳ್ಯ-ಅಜ್ಜಾವರ 112,
ಸುಳ್ಯ ನಗರ 105, ಕಾಸರಗೋಡಿನ ಕಲ್ಲಕಟ್ಟ 101
ಕಡಬ 98, ಬಲ್ನಾಡು 95, ಅಯ್ಯನಕಟ್ಟೆ 93,
ಬಾಳಿಲ 92, ಕಲ್ಮಡ್ಕ 91, ಕಡಬ ತಾಲೂಕಿನ ನೆಲ್ಯಾಡಿ ,ಸುಳ್ಯ ತಾಲೂಕಿನ ಮಡಪ್ಪಾಡಿ ತಲಾ 85, ಕೋಡಿಂಬಳ-ತೆಕ್ಕಡ್ಕ, ಮುಡಿಪು-ಕೈರಂಗಳ ತಲಾ 83, ಬಳ್ಪ 80, ವಾಲ್ತಾಜೆ-ಕಂದ್ರಪ್ಪಾಡಿ 77, ಸುಬ್ರಹ್ಮಣ್ಯ 71, ಕಮಿಲ 70,  ಕಲ್ಲಾಜೆ 67, ಶಾಂತಿಗೋಡು 65, ಮೆಟ್ಟಿನಡ್ಕ 63, ದೊಡ್ಡತೋಟ 62,
ಹಾಲೆಮಜಲು, ಚೊಕ್ಕಾಡಿ ತಲಾ  59,
ಕೊಳ್ತಿಗೆ-ಎಕ್ಕಡ್ಕ 56, ಹರಿಹರ-ಮಲ್ಲಾರ 52, ಕೊಲ್ಲಮೊಗ್ರ 48, ಎಂ.ಚೆಂಬು 42, ತೊಡಿಕಾನ 32 ಮಿ.ಮೀ.ನಷ್ಟು ಮಳೆಯಾಗಿದೆ…
ಇತಿಹಾಸದ ಪುಟಗಳನ್ನು ತಿರುವಿದಾಗ ….
2002 ರ ಅಕ್ಟೋಬರ್ 11,12,13 ರ ಸತತ ಮೂರು ದಿನದಲ್ಲಿ 295 ಮಿ ಮೀ ಮಳೆ ದಾಖಲಾಗಿತ್ತು.. ಅಕ್ಟೋಬರ್ ತಿಂಗಳ ಅಪರೂಪದ ವಿದ್ಯಮಾನವಾಗಿ ರಾಜ್ಯಾದ್ಯಂತ ಆ ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿತ್ತು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

8 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago