ಮೊಂತಾ ಚಂಡಮಾರುತದಿಂದ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಲ್ಲಿ ತತ್ತರಿಸಿರುವುದು ಮಾತ್ರವಲ್ಲದೆ ರೈತರು ಸಹ ಬೆಳೆ ನಾಶದಿಂದ ಕಷ್ಟಗಳನ್ನು ಎದುರಿಸುತ್ತಿರುವ ಸಂಧರ್ಭದಲ್ಲಿ ಮತ್ತೆ ಭಾರತೀಯ ಹವಮಾನ ಇಲಾಖೆಯು ನವೆಂಬರ್ 5 ರಿಂದ ರಾಜ್ಯದಲ್ಲಿ ಮತ್ತ ಮಳೆಯ ಆರಂಭವಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ನವೆಂಬರ್ 5 ಬುಧವಾರದಂದು ಶುರುವಾದ ಈ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದ್ದು, ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಸುರಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಕರಾವಳಿ ಪ್ರದೇಶದ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಗುಡುಗು-ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯುದ್ದು, ಕೆಲವು ಕಡೆಗಳಲ್ಲಿ ಗಂಟೆಗೆ 30-40 ಮಿಮೀ. ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…