ಮೊಂತಾ ಚಂಡಮಾರುತದಿಂದ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಲ್ಲಿ ತತ್ತರಿಸಿರುವುದು ಮಾತ್ರವಲ್ಲದೆ ರೈತರು ಸಹ ಬೆಳೆ ನಾಶದಿಂದ ಕಷ್ಟಗಳನ್ನು ಎದುರಿಸುತ್ತಿರುವ ಸಂಧರ್ಭದಲ್ಲಿ ಮತ್ತೆ ಭಾರತೀಯ ಹವಮಾನ ಇಲಾಖೆಯು ನವೆಂಬರ್ 5 ರಿಂದ ರಾಜ್ಯದಲ್ಲಿ ಮತ್ತ ಮಳೆಯ ಆರಂಭವಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ನವೆಂಬರ್ 5 ಬುಧವಾರದಂದು ಶುರುವಾದ ಈ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದ್ದು, ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಸುರಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಕರಾವಳಿ ಪ್ರದೇಶದ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಗುಡುಗು-ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯುದ್ದು, ಕೆಲವು ಕಡೆಗಳಲ್ಲಿ ಗಂಟೆಗೆ 30-40 ಮಿಮೀ. ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…