Advertisement
ವೆದರ್ ಮಿರರ್

Weather Report| ಕೊಲ್ಲಮೊಗ್ರ ಸುತ್ತ ಮುತ್ತ ರಣಭೀಕರ ಮಳೆ

Share

ನಿನ್ನೆ ಸಂಜೆಯ ಬಳಿಕ ಸುಳ್ಯ, ಕಡಬ ತಾಲೂಕಿನಾದ್ಯಂತ ಎರಡು-ಮೂರು ಗಂಟೆ ಅವಧಿಯಲ್ಲಿ ಭಾರೀ ಮಳೆ ಸುರಿದಿದೆ. ಕೊಲ್ಲಮೊಗ್ರದಲ್ಲಿ 123 ಮಿ ಮೀ.ನಷ್ಟು ಭಾರೀ ಮಳೆ.

Advertisement
Advertisement

ಕಮಿಲ 115, ಬಳ್ಪ 107, ಹರಿಹರ-ಮಲ್ಲಾರ 95, ವಾಲ್ತಾಜೆ-ಕಂದ್ರಪ್ಪಾಡಿ 92, ಸುಬ್ರಹ್ಮಣ್ಯ 88, ಕಲ್ಲಾಜೆ 73, ಕೋಡಿಂಬಳ-ತೆಕ್ಕಡ್ಕ 70, ಬಾಳಿಲ 63,

ಹಾಲೆಮಜಲು 62, ಮೆಟ್ಟಿನಡ್ಕ, ತೊಡಿಕಾನ ತಲಾ 60, ಚೊಕ್ಕಾಡಿ 57, ಅಯ್ಯನಕಟ್ಟೆ, ಎಣ್ಮೂರು ತಲಾ 56,
ಕಲ್ಮಡ್ಕ 41, ಸುಳ್ಯ ನಗರ 34, ಮುಳ್ಯ-ಅಜ್ಜಾವರ 28 ಮಡಪ್ಪಾಡಿ, ದೊಡ್ಡತೋಟದಲ್ಲಿ ಕೂಡಾ ಭರ್ಜರಿ ಮಳೆಯಾಗಿದ್ದು ನಿಖರವಾದ ಮಾಹಿತಿ ಲಭ್ಯವಿಲ್ಲ.

ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 54, (ಕೆಲಿಂಜ ಮಳೆ ಇಲ್ಲ)
ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 40, ಅಡೆಂಜ-ಉರುವಾಲು 14, ಬೆಳ್ತಂಗಡಿ ನಗರ 10
ಕಾಸರಗೋಡಿನ ಕಲ್ಲಕಟ್ಟ 72,
ಮಡಿಕೇರಿಯ ಎಂ ಚೆಂಬು 57 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಪುತ್ತೂರು ತಾಲೂಕಿನಾದ್ಯಂತ ಮಳೆ ಕಡಿಮೆ
ಕೊಳ್ತಿಗೆ-ಎಕ್ಕಡ್ಕ 11, ಮುಂಡೂರು 10,
ಶಾಂತಿಗೋಡು 07, ಬಲ್ನಾಡು 04, ಕೆದಿಲ 03,
ಆರ್ಯಾಪು-ಬಂಗಾರಡ್ಕ ಹನಿ ಮಳೆ ಮಾತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 minute ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

10 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

17 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

24 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

1 day ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

1 day ago