ನಿನ್ನೆ ಸಂಜೆಯ ಬಳಿಕ ಸುಳ್ಯ, ಕಡಬ ತಾಲೂಕಿನಾದ್ಯಂತ ಎರಡು-ಮೂರು ಗಂಟೆ ಅವಧಿಯಲ್ಲಿ ಭಾರೀ ಮಳೆ ಸುರಿದಿದೆ. ಕೊಲ್ಲಮೊಗ್ರದಲ್ಲಿ 123 ಮಿ ಮೀ.ನಷ್ಟು ಭಾರೀ ಮಳೆ.
ಕಮಿಲ 115, ಬಳ್ಪ 107, ಹರಿಹರ-ಮಲ್ಲಾರ 95, ವಾಲ್ತಾಜೆ-ಕಂದ್ರಪ್ಪಾಡಿ 92, ಸುಬ್ರಹ್ಮಣ್ಯ 88, ಕಲ್ಲಾಜೆ 73, ಕೋಡಿಂಬಳ-ತೆಕ್ಕಡ್ಕ 70, ಬಾಳಿಲ 63,
ಹಾಲೆಮಜಲು 62, ಮೆಟ್ಟಿನಡ್ಕ, ತೊಡಿಕಾನ ತಲಾ 60, ಚೊಕ್ಕಾಡಿ 57, ಅಯ್ಯನಕಟ್ಟೆ, ಎಣ್ಮೂರು ತಲಾ 56,
ಕಲ್ಮಡ್ಕ 41, ಸುಳ್ಯ ನಗರ 34, ಮುಳ್ಯ-ಅಜ್ಜಾವರ 28 ಮಡಪ್ಪಾಡಿ, ದೊಡ್ಡತೋಟದಲ್ಲಿ ಕೂಡಾ ಭರ್ಜರಿ ಮಳೆಯಾಗಿದ್ದು ನಿಖರವಾದ ಮಾಹಿತಿ ಲಭ್ಯವಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 54, (ಕೆಲಿಂಜ ಮಳೆ ಇಲ್ಲ)
ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 40, ಅಡೆಂಜ-ಉರುವಾಲು 14, ಬೆಳ್ತಂಗಡಿ ನಗರ 10
ಕಾಸರಗೋಡಿನ ಕಲ್ಲಕಟ್ಟ 72,
ಮಡಿಕೇರಿಯ ಎಂ ಚೆಂಬು 57 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಪುತ್ತೂರು ತಾಲೂಕಿನಾದ್ಯಂತ ಮಳೆ ಕಡಿಮೆ
ಕೊಳ್ತಿಗೆ-ಎಕ್ಕಡ್ಕ 11, ಮುಂಡೂರು 10,
ಶಾಂತಿಗೋಡು 07, ಬಲ್ನಾಡು 04, ಕೆದಿಲ 03,
ಆರ್ಯಾಪು-ಬಂಗಾರಡ್ಕ ಹನಿ ಮಳೆ ಮಾತ್ರ.
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…