ನಿನ್ನೆ ಸಂಜೆಯ ಬಳಿಕ ಸುಳ್ಯ, ಕಡಬ ತಾಲೂಕಿನಾದ್ಯಂತ ಎರಡು-ಮೂರು ಗಂಟೆ ಅವಧಿಯಲ್ಲಿ ಭಾರೀ ಮಳೆ ಸುರಿದಿದೆ. ಕೊಲ್ಲಮೊಗ್ರದಲ್ಲಿ 123 ಮಿ ಮೀ.ನಷ್ಟು ಭಾರೀ ಮಳೆ.
ಕಮಿಲ 115, ಬಳ್ಪ 107, ಹರಿಹರ-ಮಲ್ಲಾರ 95, ವಾಲ್ತಾಜೆ-ಕಂದ್ರಪ್ಪಾಡಿ 92, ಸುಬ್ರಹ್ಮಣ್ಯ 88, ಕಲ್ಲಾಜೆ 73, ಕೋಡಿಂಬಳ-ತೆಕ್ಕಡ್ಕ 70, ಬಾಳಿಲ 63,
ಹಾಲೆಮಜಲು 62, ಮೆಟ್ಟಿನಡ್ಕ, ತೊಡಿಕಾನ ತಲಾ 60, ಚೊಕ್ಕಾಡಿ 57, ಅಯ್ಯನಕಟ್ಟೆ, ಎಣ್ಮೂರು ತಲಾ 56,
ಕಲ್ಮಡ್ಕ 41, ಸುಳ್ಯ ನಗರ 34, ಮುಳ್ಯ-ಅಜ್ಜಾವರ 28 ಮಡಪ್ಪಾಡಿ, ದೊಡ್ಡತೋಟದಲ್ಲಿ ಕೂಡಾ ಭರ್ಜರಿ ಮಳೆಯಾಗಿದ್ದು ನಿಖರವಾದ ಮಾಹಿತಿ ಲಭ್ಯವಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 54, (ಕೆಲಿಂಜ ಮಳೆ ಇಲ್ಲ)
ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 40, ಅಡೆಂಜ-ಉರುವಾಲು 14, ಬೆಳ್ತಂಗಡಿ ನಗರ 10
ಕಾಸರಗೋಡಿನ ಕಲ್ಲಕಟ್ಟ 72,
ಮಡಿಕೇರಿಯ ಎಂ ಚೆಂಬು 57 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಪುತ್ತೂರು ತಾಲೂಕಿನಾದ್ಯಂತ ಮಳೆ ಕಡಿಮೆ
ಕೊಳ್ತಿಗೆ-ಎಕ್ಕಡ್ಕ 11, ಮುಂಡೂರು 10,
ಶಾಂತಿಗೋಡು 07, ಬಲ್ನಾಡು 04, ಕೆದಿಲ 03,
ಆರ್ಯಾಪು-ಬಂಗಾರಡ್ಕ ಹನಿ ಮಳೆ ಮಾತ್ರ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…