ನಿನ್ನೆ ಸಂಜೆಯ ಬಳಿಕ ಸುಳ್ಯ, ಕಡಬ ತಾಲೂಕಿನಾದ್ಯಂತ ಎರಡು-ಮೂರು ಗಂಟೆ ಅವಧಿಯಲ್ಲಿ ಭಾರೀ ಮಳೆ ಸುರಿದಿದೆ. ಕೊಲ್ಲಮೊಗ್ರದಲ್ಲಿ 123 ಮಿ ಮೀ.ನಷ್ಟು ಭಾರೀ ಮಳೆ.
ಕಮಿಲ 115, ಬಳ್ಪ 107, ಹರಿಹರ-ಮಲ್ಲಾರ 95, ವಾಲ್ತಾಜೆ-ಕಂದ್ರಪ್ಪಾಡಿ 92, ಸುಬ್ರಹ್ಮಣ್ಯ 88, ಕಲ್ಲಾಜೆ 73, ಕೋಡಿಂಬಳ-ತೆಕ್ಕಡ್ಕ 70, ಬಾಳಿಲ 63,
ಹಾಲೆಮಜಲು 62, ಮೆಟ್ಟಿನಡ್ಕ, ತೊಡಿಕಾನ ತಲಾ 60, ಚೊಕ್ಕಾಡಿ 57, ಅಯ್ಯನಕಟ್ಟೆ, ಎಣ್ಮೂರು ತಲಾ 56,
ಕಲ್ಮಡ್ಕ 41, ಸುಳ್ಯ ನಗರ 34, ಮುಳ್ಯ-ಅಜ್ಜಾವರ 28 ಮಡಪ್ಪಾಡಿ, ದೊಡ್ಡತೋಟದಲ್ಲಿ ಕೂಡಾ ಭರ್ಜರಿ ಮಳೆಯಾಗಿದ್ದು ನಿಖರವಾದ ಮಾಹಿತಿ ಲಭ್ಯವಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 54, (ಕೆಲಿಂಜ ಮಳೆ ಇಲ್ಲ)
ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 40, ಅಡೆಂಜ-ಉರುವಾಲು 14, ಬೆಳ್ತಂಗಡಿ ನಗರ 10
ಕಾಸರಗೋಡಿನ ಕಲ್ಲಕಟ್ಟ 72,
ಮಡಿಕೇರಿಯ ಎಂ ಚೆಂಬು 57 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಪುತ್ತೂರು ತಾಲೂಕಿನಾದ್ಯಂತ ಮಳೆ ಕಡಿಮೆ
ಕೊಳ್ತಿಗೆ-ಎಕ್ಕಡ್ಕ 11, ಮುಂಡೂರು 10,
ಶಾಂತಿಗೋಡು 07, ಬಲ್ನಾಡು 04, ಕೆದಿಲ 03,
ಆರ್ಯಾಪು-ಬಂಗಾರಡ್ಕ ಹನಿ ಮಳೆ ಮಾತ್ರ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…