Advertisement
ವೆದರ್ ಮಿರರ್

Weather Report| ಕೊಲ್ಲಮೊಗ್ರ ಸುತ್ತ ಮುತ್ತ ರಣಭೀಕರ ಮಳೆ

Share

ನಿನ್ನೆ ಸಂಜೆಯ ಬಳಿಕ ಸುಳ್ಯ, ಕಡಬ ತಾಲೂಕಿನಾದ್ಯಂತ ಎರಡು-ಮೂರು ಗಂಟೆ ಅವಧಿಯಲ್ಲಿ ಭಾರೀ ಮಳೆ ಸುರಿದಿದೆ. ಕೊಲ್ಲಮೊಗ್ರದಲ್ಲಿ 123 ಮಿ ಮೀ.ನಷ್ಟು ಭಾರೀ ಮಳೆ.

ಕಮಿಲ 115, ಬಳ್ಪ 107, ಹರಿಹರ-ಮಲ್ಲಾರ 95, ವಾಲ್ತಾಜೆ-ಕಂದ್ರಪ್ಪಾಡಿ 92, ಸುಬ್ರಹ್ಮಣ್ಯ 88, ಕಲ್ಲಾಜೆ 73, ಕೋಡಿಂಬಳ-ತೆಕ್ಕಡ್ಕ 70, ಬಾಳಿಲ 63,

ಹಾಲೆಮಜಲು 62, ಮೆಟ್ಟಿನಡ್ಕ, ತೊಡಿಕಾನ ತಲಾ 60, ಚೊಕ್ಕಾಡಿ 57, ಅಯ್ಯನಕಟ್ಟೆ, ಎಣ್ಮೂರು ತಲಾ 56,
ಕಲ್ಮಡ್ಕ 41, ಸುಳ್ಯ ನಗರ 34, ಮುಳ್ಯ-ಅಜ್ಜಾವರ 28 ಮಡಪ್ಪಾಡಿ, ದೊಡ್ಡತೋಟದಲ್ಲಿ ಕೂಡಾ ಭರ್ಜರಿ ಮಳೆಯಾಗಿದ್ದು ನಿಖರವಾದ ಮಾಹಿತಿ ಲಭ್ಯವಿಲ್ಲ.

ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 54, (ಕೆಲಿಂಜ ಮಳೆ ಇಲ್ಲ)
ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 40, ಅಡೆಂಜ-ಉರುವಾಲು 14, ಬೆಳ್ತಂಗಡಿ ನಗರ 10
ಕಾಸರಗೋಡಿನ ಕಲ್ಲಕಟ್ಟ 72,
ಮಡಿಕೇರಿಯ ಎಂ ಚೆಂಬು 57 ಮಿ.ಮೀ.ನಷ್ಟು ಮಳೆ ದಾಖಲಾಗಿದೆ..
ಪುತ್ತೂರು ತಾಲೂಕಿನಾದ್ಯಂತ ಮಳೆ ಕಡಿಮೆ
ಕೊಳ್ತಿಗೆ-ಎಕ್ಕಡ್ಕ 11, ಮುಂಡೂರು 10,
ಶಾಂತಿಗೋಡು 07, ಬಲ್ನಾಡು 04, ಕೆದಿಲ 03,
ಆರ್ಯಾಪು-ಬಂಗಾರಡ್ಕ ಹನಿ ಮಳೆ ಮಾತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 minutes ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

24 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago