ವೆದರ್ ರಿಪೋರ್ಟ್| ಜು.18ರಂದು ರೆಡ್ ಅಲರ್ಟ್…?

July 17, 2021
12:21 PM
18.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : 
ಕೊಡಗಿನ ವಿರಾಜಪೇಟೆ, ಬ್ರಹ್ಮಗಿರಿ, ಕೇರಳದ ಪಯ್ಯನ್ನೂರುವರೆಗಿನ ಭಾಗಗಳಲ್ಲಿ ರೆಡ್ ಅಲೆರ್ಟ್ ಕಾಣಿಸುತ್ತಿದೆ.
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಗುಲ್ಬರ್ಗ ಹಾಗೂ ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
 ಶಿವಮೊಗ್ಗ (ಹೊಸನಗರ, ತೀರ್ಥಹಳ್ಳಿ, ಸಾಗರ ಭಾಗಗಳನ್ನು ಹೊರತುಪಡಿಸಿ), ಚಿಕ್ಕಮಗಳೂರು (ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಭಾಗಗಳನ್ನು ಹೊರತುಪಡಿಸಿ), ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗನ ಮುನ್ಸೂಚನೆಯಂತೆ ನಾಳೆ ಅಂದರೆ 18.7.21ರಂದು ಕರ್ನಾಟಕದ ಕರಾವಳಿಯಾದ್ಯಂತ ರೆಡ್ ಅಲರ್ಟ್ ಕಾಣಿಸುತ್ತಿದೆ.
ಬದಲಾಗಹುದು. ನೋಡೋಣ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror