Advertisement
MIRROR FOCUS

ವೆದರ್ ರಿಪೋರ್ಟ್| ಜು.18ರಂದು ರೆಡ್ ಅಲರ್ಟ್…?

Share
18.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗಿನ ವಿರಾಜಪೇಟೆ, ಬ್ರಹ್ಮಗಿರಿ, ಕೇರಳದ ಪಯ್ಯನ್ನೂರುವರೆಗಿನ ಭಾಗಗಳಲ್ಲಿ ರೆಡ್ ಅಲೆರ್ಟ್ ಕಾಣಿಸುತ್ತಿದೆ.
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಗುಲ್ಬರ್ಗ ಹಾಗೂ ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ (ಹೊಸನಗರ, ತೀರ್ಥಹಳ್ಳಿ, ಸಾಗರ ಭಾಗಗಳನ್ನು ಹೊರತುಪಡಿಸಿ), ಚಿಕ್ಕಮಗಳೂರು (ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಭಾಗಗಳನ್ನು ಹೊರತುಪಡಿಸಿ), ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗನ ಮುನ್ಸೂಚನೆಯಂತೆ ನಾಳೆ ಅಂದರೆ 18.7.21ರಂದು ಕರ್ನಾಟಕದ ಕರಾವಳಿಯಾದ್ಯಂತ ರೆಡ್ ಅಲರ್ಟ್ ಕಾಣಿಸುತ್ತಿದೆ.
ಬದಲಾಗಹುದು. ನೋಡೋಣ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago