ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :ಆಗುಂಬೆ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ ಸುತ್ತಮುತ್ತ ಸಹ ಮಳೆಯ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣದ (ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಸಹ ಇದೆ) ಮುನ್ಸೂಚನೆ ಇದೆ.
ಉತ್ತರ ಕನ್ನಡ, ಯಲ್ಲಾಪುರ, ಮುಂಡಗೋಡ, ಕಾರವಾರ, ಶಿರಸಿ ಭಾಗಗಳಲ್ಲಿ, ಬೆಳಗಾವಿ, ಧಾರವಾಡ ಹುಬ್ಬಳ್ಳಿ, ಹಾವೇರಿ, ಹಾಸನ, ಮಂಡ್ಯ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…