ವೆದರ್ ಮಿರರ್

weather update| ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

Share
15.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಒಂದೆರಡು ಭಾಗಗಳಲ್ಲಿ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಮೈಸೂರು,ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಬೀದರ್, ಗುಲ್ಬರ್ಗ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

21 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago