ವೆದರ್ ಮಿರರ್

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

Share

10.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಒಣ ಹವೆಯೊಂದಿಗೆ ಉಷ್ಣಾಂಶ ಮತ್ತಷ್ಟು ಏರಿಕೆಯಗುವ ಮುನ್ಸೂಚನೆ ಇದೆ.  ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಸದ್ಯಕ್ಕೆ ಜೋರು ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಮಾರ್ಚ್ 11ರಂದು ಕೊಡಗು ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 12ರಂದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ನಂತರ ಮೋಡದ ವಾತಾವರಣದ ಸಾಧ್ಯತೆ ಇದೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಮಾರ್ಚ್ 11 ಹಾಗೂ 12ರಂದು ಚಾಮರಾಜನಗರ ತಮಿಳುನಾಡು ಗಡಿ ಭಾಗಗಳಲ್ಲಿ (ಕೊಳ್ಳೇಗಾಲ ಭಾಗಗಳಲ್ಲಿ) ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 18ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಾರದಲ್ಲಿ ಬದಲಾಗುವ ಸಾಧ್ಯತೆಯೂ ಇದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

5 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

8 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

9 hours ago

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ…

9 hours ago

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…

9 hours ago

ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…

ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ…

9 hours ago