ನೈರುತ್ಯ ಮುಂಗಾರು ಹಿಂದೆ ಸರಿಯುವಿಕೆ ಆರಂಭ

September 29, 2020
11:13 AM
ತಿಂಗಳುಗಳ ಪ್ರವಾಹ, ಭೂಕುಸಿತ, ಸಿಡಿಲು ಗುಡುಗು, ವ್ಯಾಪಕ ಹಾನಿಯ ಬಳಿಕ ಇದೀಗ ನೈರುತ್ಯ ಮುಂಗಾರು ಮಾರುತ ದೇಶದ ರಾಜಸ್ಥಾನ ಭಾಗದಿಂದ ನಿಧಾನವಾಗಿ,ನಿನ್ನೆ  ಹಿಂದೆ ಸರಿಯಲು ಆರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.

Advertisement
Advertisement
Advertisement

ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.

Advertisement

ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

Karnataka Weather | 17-04-2024 | ಮೋಡ-ಮಳೆ | ಮೋಡ ತುಂತುರು ಮಳೆ…! |
April 17, 2024
12:25 PM
by: ಸಾಯಿಶೇಖರ್ ಕರಿಕಳ
Karnataka Weather | 15-04-2024 | ಎ.17 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಮಳೆ ನಿರೀಕ್ಷೆ |
April 15, 2024
12:19 PM
by: ಸಾಯಿಶೇಖರ್ ಕರಿಕಳ
Karnataka Weather | 14-04-2024 | ಇಂದು-ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ |
April 14, 2024
11:30 AM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ |13.04.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ
April 13, 2024
1:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror