ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…