ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…