ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…