ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…