ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…