ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…