ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…