ಮುಂದಿನ ವಾರದ ವೇಳೆಗೆ ದೇಶದ ಇನ್ನಷ್ಟು ಭಾಗದಿಂದ ಹಿಂದೆ ಸರಿಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆಗಿಂತ 10 ರಿಂದ 15 ದಿನ ತಡವಾಗಿ ಮುಂಗಾರು ಮಾರುತ ಹಿಂದೆ ಸರಿಯುವಿಕೆ ಪ್ರಕ್ರಿಯೆ ಆರಂಭವಾಗಿದೆ. ಜೂನ್ 1 ರಂದು ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು ಜೂನ್ ತಿಂಗಳ ಅಂತ್ಯಕ್ಕೆ ಹೆಚ್ಚು ಕಡಿಮೆ ಪೂರ್ತಿ ದೇಶವನ್ನು ವ್ಯಾಪಿಸಿತ್ತು. IMD ಪ್ರಕಾರ ದೇಶದ ಅನೇಕ ಕಡೆ ಸರಾಸರಿಗಿಂತ ಅಧಿಕ ಮಳೆಯಾಗಿದೆ.
ಉದಾಹರಣೆಗೆ ದೇಶದ ಬಹುದೊಡ್ಡ ನಗರವಾದ ಮುಂಬೈನಲ್ಲಿ ಆಗಸ್ಟ್ ನಲ್ಲಿ 482, ಸೆಪ್ಟೆಂಬರ್ ತಿಂಗಳಲ್ಲಿ 301 ಮಿ.ಮೀ.ನಷ್ಟು ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂದಿನೆಲ್ಲ ದಾಖಲೆಗಳನ್ನು ಅಳಿಸಿ,ಆಗಸ್ಟ್ ನಲ್ಲಿ 1199, ಸೆಪ್ಟೆಂಬರ್ ನಲ್ಲಿ ಈ ವರೆಗೆ 376 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು,ಅನೇಕ ಬಾರಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.
ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್…
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…