Advertisement
ವೆದರ್ ಮಿರರ್

Weather_Mirror | ಹಲವು ಕಡೆ ಮಳೆ ದೂರ | ಕೆಲವು ಕಡೆ ತುಂತುರು ಮಳೆ |

Share

22.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಹವಾಮಾನ ಮುನ್ಸೂಚನೆ

ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಹಾಸನ ಒಂದೆರಡು ಭಾಗಗಳಲ್ಲಿ, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ ಒಂದೆರಡು ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಕೆಲವು ಭಾಗಗಳಲ್ಲಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

1 hour ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

3 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

4 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago