Advertisement
ವೆದರ್ ಮಿರರ್

ವೆದರ್ ಮಿರರ್ | 4.01.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ | ಜ.9ರವರೆಗೆ ಮಳೆ ಸಾಧ್ಯತೆ

Share

05.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

 

ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಹಾಗೂ ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

 

ಮೈಸೂರು ಉತ್ತರ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

 

ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

 

ಅರಬ್ಬಿ ಸಮುದ್ರದಲ್ಲಿನ ವಾಯು ನಿಮ್ನತೆ ಹಾಗೂ ಗಾಳಿಯ ಅಸಹಜ, ಅನಿಶ್ಚಿತ ದಿಕ್ಕಿನ ಚಲನೆಯ ಪರಿಣಾಮದಿಂದ ಜನವರಿ 9ರ ತನಕ ಈಗಿನ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

5 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

15 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

16 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago