ಕಳೆ ಗಿಡಗಳು ಅಂದರೆ ಬರಿಯ ಕಳೆ ಗಿಡಗಳಲ್ಲ| ಕಳೆಯ ಉಪಯೋಗದ ಬಗ್ಗೆ ತಿಳಿಸುವ ಕಾರ್ಯಗಾರ |

August 25, 2023
12:00 PM
ಕೃಷಿಯಲ್ಲಿ ಅನೇಕ ಕಳೆ ಗಿಡಗಳು ಎಂದು ನಾಶ ಮಾಡುವವರು ಹೆಚ್ಚು.ಆದರೆ ಅವುಗಳಲ್ಲಿ ಅನೇಕ ಚೈತನ್ಯ ಗಿಡಗಳಾಗಿವೆ. ಈ ಬಗ್ಗೆ ಪರಿಚಯಿಸುವ ಕಾರ್ಯಾಗಾರವೊಂದು ಮೈಸೂರಿನಲ್ಲಿ ನಡೆಯಲಿದೆ.

ಈ ಭೂಮಿ ಮೇಲೆ ಸಹಸ್ರಾರು ಸಂಖ್ಯೆಯಲ್ಲಿ ವಿವಿಧ ಪ್ರಭೇದದ ಮರಗಿಡಗಳು ಬೆಳೆಗಳು ಬೆಳೆದಿವೆ. ಇದರಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಪ್ರತಿಶತದ ಬೆಳೆಗಳನ್ನು ಉಪಯುಕ್ತ ಅಂತ ಅನ್ಕೊಂಡಿದ್ದೀವಿ. ಇನ್ನುಳಿದವನ್ನು ಕಳೆ ಗಿಡ ಅಂತ ನಿರ್ಲಕ್ಷಣೆ ಮಾಡಿದ್ದೀವಿ. ಅವುಗಳ ವಿರುದ್ಧ ಸಮರ ಸಾರಿದ್ದೇವೆ ಕೂಡಾ. ಕಳೆನಾಶಗಳನ್ನು ಹಾಕಿ ಸಾಯಿ ಸಾಯಿಸುತ್ತಿದ್ದೇವೆ ಕೂಡಾ. 

ವಾಸ್ತವದಲ್ಲಿ ಈ 99% ಗಿಡಗಳು ಪ್ರಕೃತಿಯನ್ನ ಸಮತೋಲನದಲ್ಲಿ ಇಡಲಿಕ್ಕೆ ಬಹಳ ಮುಖ್ಯ. ಯಾಕೆಂದರೆ ಇದೆ ಗಿಡಗಳು ಪ್ರಾಣಿ ಪಕ್ಷಿಗಳಿಗೆ, ಜೀವಾಣುಗಳಿಗೆ, ಸೂಕ್ಷ್ಮ ಜೀವಾಣುಗಳಿಗೆ ಅನ್ನ, ನೀರು, ಗಾಳಿಯನ್ನು ಒದಗಿಸುತ್ತಾ, ಪರಾಗಸ್ಪರ್ಶಕ್ರಿಯೆಗೆ ಸಹಕರಿಸುತ್ತಾ, ಭೂಮಿಯ ಫಲವತ್ತತೆಯನ್ನ ಕಾಪಾಡುತ್ತಾ, ಔಷಧೀಯ ಸತ್ವವನ್ನ ನಮಗೆಲ್ಲರಿಗೂ ಒದಗಿಸುತ್ತಿರುವ ಸಂಜೀವಿನಿಯಿಂದ ಕುಡಿದ ಚೈತನ್ಯ ಬೆಳೆಗಳಾಗಿವೆ. ಇಂತಹ ಹಲವಾರು ಚೈತನ್ಯ ಬೆಳೆಗಳನ್ನಆಗಸ್ಟ್ 27 ನೇ ರಂದು, ಮೈಸೂರಿನ ಧ್ವನ್ಯಾಲೋಕದಲ್ಲಿ ಪ್ರದರ್ಶನಕ್ಕಿಟ್ಟು ಅವುಗಳಲ್ಲಿರುವ ಮಹತ್ವವನ್ನು ತಿಳಿಸುವ ಒಂದು ಪ್ರಯತ್ನಗಳು ನಡೆಯುತ್ತಿದೆ. ಯಾವುದೇ ಶುಲ್ಕ ಇಲ್ಲದೆಯೇ ನಡೆಯುವ ಈ ಕಾರ್ಯಕ್ರಮಕ್ಕೆ ಮುಕ್ತ ಅವಕಾಶ ಇದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror