Advertisement
The Rural Mirror ಕಾಳಜಿ

ಕಳೆ ಗಿಡಗಳು ಅಂದರೆ ಬರಿಯ ಕಳೆ ಗಿಡಗಳಲ್ಲ| ಕಳೆಯ ಉಪಯೋಗದ ಬಗ್ಗೆ ತಿಳಿಸುವ ಕಾರ್ಯಗಾರ |

Share

ಈ ಭೂಮಿ ಮೇಲೆ ಸಹಸ್ರಾರು ಸಂಖ್ಯೆಯಲ್ಲಿ ವಿವಿಧ ಪ್ರಭೇದದ ಮರಗಿಡಗಳು ಬೆಳೆಗಳು ಬೆಳೆದಿವೆ. ಇದರಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಪ್ರತಿಶತದ ಬೆಳೆಗಳನ್ನು ಉಪಯುಕ್ತ ಅಂತ ಅನ್ಕೊಂಡಿದ್ದೀವಿ. ಇನ್ನುಳಿದವನ್ನು ಕಳೆ ಗಿಡ ಅಂತ ನಿರ್ಲಕ್ಷಣೆ ಮಾಡಿದ್ದೀವಿ. ಅವುಗಳ ವಿರುದ್ಧ ಸಮರ ಸಾರಿದ್ದೇವೆ ಕೂಡಾ. ಕಳೆನಾಶಗಳನ್ನು ಹಾಕಿ ಸಾಯಿ ಸಾಯಿಸುತ್ತಿದ್ದೇವೆ ಕೂಡಾ. 

ವಾಸ್ತವದಲ್ಲಿ ಈ 99% ಗಿಡಗಳು ಪ್ರಕೃತಿಯನ್ನ ಸಮತೋಲನದಲ್ಲಿ ಇಡಲಿಕ್ಕೆ ಬಹಳ ಮುಖ್ಯ. ಯಾಕೆಂದರೆ ಇದೆ ಗಿಡಗಳು ಪ್ರಾಣಿ ಪಕ್ಷಿಗಳಿಗೆ, ಜೀವಾಣುಗಳಿಗೆ, ಸೂಕ್ಷ್ಮ ಜೀವಾಣುಗಳಿಗೆ ಅನ್ನ, ನೀರು, ಗಾಳಿಯನ್ನು ಒದಗಿಸುತ್ತಾ, ಪರಾಗಸ್ಪರ್ಶಕ್ರಿಯೆಗೆ ಸಹಕರಿಸುತ್ತಾ, ಭೂಮಿಯ ಫಲವತ್ತತೆಯನ್ನ ಕಾಪಾಡುತ್ತಾ, ಔಷಧೀಯ ಸತ್ವವನ್ನ ನಮಗೆಲ್ಲರಿಗೂ ಒದಗಿಸುತ್ತಿರುವ ಸಂಜೀವಿನಿಯಿಂದ ಕುಡಿದ ಚೈತನ್ಯ ಬೆಳೆಗಳಾಗಿವೆ. ಇಂತಹ ಹಲವಾರು ಚೈತನ್ಯ ಬೆಳೆಗಳನ್ನಆಗಸ್ಟ್ 27 ನೇ ರಂದು, ಮೈಸೂರಿನ ಧ್ವನ್ಯಾಲೋಕದಲ್ಲಿ ಪ್ರದರ್ಶನಕ್ಕಿಟ್ಟು ಅವುಗಳಲ್ಲಿರುವ ಮಹತ್ವವನ್ನು ತಿಳಿಸುವ ಒಂದು ಪ್ರಯತ್ನಗಳು ನಡೆಯುತ್ತಿದೆ. ಯಾವುದೇ ಶುಲ್ಕ ಇಲ್ಲದೆಯೇ ನಡೆಯುವ ಈ ಕಾರ್ಯಕ್ರಮಕ್ಕೆ ಮುಕ್ತ ಅವಕಾಶ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

10 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago