Advertisement
The Rural Mirror ಕಾಳಜಿ

ಕಳೆ ಗಿಡಗಳು ಅಂದರೆ ಬರಿಯ ಕಳೆ ಗಿಡಗಳಲ್ಲ| ಕಳೆಯ ಉಪಯೋಗದ ಬಗ್ಗೆ ತಿಳಿಸುವ ಕಾರ್ಯಗಾರ |

Share

ಈ ಭೂಮಿ ಮೇಲೆ ಸಹಸ್ರಾರು ಸಂಖ್ಯೆಯಲ್ಲಿ ವಿವಿಧ ಪ್ರಭೇದದ ಮರಗಿಡಗಳು ಬೆಳೆಗಳು ಬೆಳೆದಿವೆ. ಇದರಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಪ್ರತಿಶತದ ಬೆಳೆಗಳನ್ನು ಉಪಯುಕ್ತ ಅಂತ ಅನ್ಕೊಂಡಿದ್ದೀವಿ. ಇನ್ನುಳಿದವನ್ನು ಕಳೆ ಗಿಡ ಅಂತ ನಿರ್ಲಕ್ಷಣೆ ಮಾಡಿದ್ದೀವಿ. ಅವುಗಳ ವಿರುದ್ಧ ಸಮರ ಸಾರಿದ್ದೇವೆ ಕೂಡಾ. ಕಳೆನಾಶಗಳನ್ನು ಹಾಕಿ ಸಾಯಿ ಸಾಯಿಸುತ್ತಿದ್ದೇವೆ ಕೂಡಾ. 

ವಾಸ್ತವದಲ್ಲಿ ಈ 99% ಗಿಡಗಳು ಪ್ರಕೃತಿಯನ್ನ ಸಮತೋಲನದಲ್ಲಿ ಇಡಲಿಕ್ಕೆ ಬಹಳ ಮುಖ್ಯ. ಯಾಕೆಂದರೆ ಇದೆ ಗಿಡಗಳು ಪ್ರಾಣಿ ಪಕ್ಷಿಗಳಿಗೆ, ಜೀವಾಣುಗಳಿಗೆ, ಸೂಕ್ಷ್ಮ ಜೀವಾಣುಗಳಿಗೆ ಅನ್ನ, ನೀರು, ಗಾಳಿಯನ್ನು ಒದಗಿಸುತ್ತಾ, ಪರಾಗಸ್ಪರ್ಶಕ್ರಿಯೆಗೆ ಸಹಕರಿಸುತ್ತಾ, ಭೂಮಿಯ ಫಲವತ್ತತೆಯನ್ನ ಕಾಪಾಡುತ್ತಾ, ಔಷಧೀಯ ಸತ್ವವನ್ನ ನಮಗೆಲ್ಲರಿಗೂ ಒದಗಿಸುತ್ತಿರುವ ಸಂಜೀವಿನಿಯಿಂದ ಕುಡಿದ ಚೈತನ್ಯ ಬೆಳೆಗಳಾಗಿವೆ. ಇಂತಹ ಹಲವಾರು ಚೈತನ್ಯ ಬೆಳೆಗಳನ್ನಆಗಸ್ಟ್ 27 ನೇ ರಂದು, ಮೈಸೂರಿನ ಧ್ವನ್ಯಾಲೋಕದಲ್ಲಿ ಪ್ರದರ್ಶನಕ್ಕಿಟ್ಟು ಅವುಗಳಲ್ಲಿರುವ ಮಹತ್ವವನ್ನು ತಿಳಿಸುವ ಒಂದು ಪ್ರಯತ್ನಗಳು ನಡೆಯುತ್ತಿದೆ. ಯಾವುದೇ ಶುಲ್ಕ ಇಲ್ಲದೆಯೇ ನಡೆಯುವ ಈ ಕಾರ್ಯಕ್ರಮಕ್ಕೆ ಮುಕ್ತ ಅವಕಾಶ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

4 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

17 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago