Advertisement
The Rural Mirror ಕಾಳಜಿ

ಕಳೆ ಗಿಡಗಳು ಅಂದರೆ ಬರಿಯ ಕಳೆ ಗಿಡಗಳಲ್ಲ| ಕಳೆಯ ಉಪಯೋಗದ ಬಗ್ಗೆ ತಿಳಿಸುವ ಕಾರ್ಯಗಾರ |

Share

ಈ ಭೂಮಿ ಮೇಲೆ ಸಹಸ್ರಾರು ಸಂಖ್ಯೆಯಲ್ಲಿ ವಿವಿಧ ಪ್ರಭೇದದ ಮರಗಿಡಗಳು ಬೆಳೆಗಳು ಬೆಳೆದಿವೆ. ಇದರಲ್ಲಿ ಶೇಕಡ ಒಂದಕ್ಕಿಂತ ಕಡಿಮೆ ಪ್ರತಿಶತದ ಬೆಳೆಗಳನ್ನು ಉಪಯುಕ್ತ ಅಂತ ಅನ್ಕೊಂಡಿದ್ದೀವಿ. ಇನ್ನುಳಿದವನ್ನು ಕಳೆ ಗಿಡ ಅಂತ ನಿರ್ಲಕ್ಷಣೆ ಮಾಡಿದ್ದೀವಿ. ಅವುಗಳ ವಿರುದ್ಧ ಸಮರ ಸಾರಿದ್ದೇವೆ ಕೂಡಾ. ಕಳೆನಾಶಗಳನ್ನು ಹಾಕಿ ಸಾಯಿ ಸಾಯಿಸುತ್ತಿದ್ದೇವೆ ಕೂಡಾ. 

ವಾಸ್ತವದಲ್ಲಿ ಈ 99% ಗಿಡಗಳು ಪ್ರಕೃತಿಯನ್ನ ಸಮತೋಲನದಲ್ಲಿ ಇಡಲಿಕ್ಕೆ ಬಹಳ ಮುಖ್ಯ. ಯಾಕೆಂದರೆ ಇದೆ ಗಿಡಗಳು ಪ್ರಾಣಿ ಪಕ್ಷಿಗಳಿಗೆ, ಜೀವಾಣುಗಳಿಗೆ, ಸೂಕ್ಷ್ಮ ಜೀವಾಣುಗಳಿಗೆ ಅನ್ನ, ನೀರು, ಗಾಳಿಯನ್ನು ಒದಗಿಸುತ್ತಾ, ಪರಾಗಸ್ಪರ್ಶಕ್ರಿಯೆಗೆ ಸಹಕರಿಸುತ್ತಾ, ಭೂಮಿಯ ಫಲವತ್ತತೆಯನ್ನ ಕಾಪಾಡುತ್ತಾ, ಔಷಧೀಯ ಸತ್ವವನ್ನ ನಮಗೆಲ್ಲರಿಗೂ ಒದಗಿಸುತ್ತಿರುವ ಸಂಜೀವಿನಿಯಿಂದ ಕುಡಿದ ಚೈತನ್ಯ ಬೆಳೆಗಳಾಗಿವೆ. ಇಂತಹ ಹಲವಾರು ಚೈತನ್ಯ ಬೆಳೆಗಳನ್ನಆಗಸ್ಟ್ 27 ನೇ ರಂದು, ಮೈಸೂರಿನ ಧ್ವನ್ಯಾಲೋಕದಲ್ಲಿ ಪ್ರದರ್ಶನಕ್ಕಿಟ್ಟು ಅವುಗಳಲ್ಲಿರುವ ಮಹತ್ವವನ್ನು ತಿಳಿಸುವ ಒಂದು ಪ್ರಯತ್ನಗಳು ನಡೆಯುತ್ತಿದೆ. ಯಾವುದೇ ಶುಲ್ಕ ಇಲ್ಲದೆಯೇ ನಡೆಯುವ ಈ ಕಾರ್ಯಕ್ರಮಕ್ಕೆ ಮುಕ್ತ ಅವಕಾಶ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

5 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

21 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago