ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆಯಾಗಿದೆ. ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ್ ನಾಯ್ಕ್ ಅವರ ಮಾಲೀಕತ್ವದ ಎರಡು ಬಾವಿಗಳಲ್ಲಿ ಶುದ್ಧ ಕುಡಿಯುವ ನೀರು ದೊರೆಯುತ್ತಿತ್ತು.
ಕಳೆದ ಮೂರು- ನಾಲ್ಕು ದಿನಗಳಿಂದ ಡೀಸೆಲ್ ವಾಸನೆ ಬರಲಾರಂಬಿಸಿದೆ. ಈ ಕುರಿತಾಗಿ ಬಾವಿ ಮಾಲೀಕರು ಪುರಸಭೆಗೆ ದೂರು ನೀಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಸಮೀಪದ ಪೆಟ್ರೋಲ್ ಬಂಕ್ ನಿಂದ ಡೀಸೆಲ್ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…