ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆಯಾಗಿದೆ. ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ್ ನಾಯ್ಕ್ ಅವರ ಮಾಲೀಕತ್ವದ ಎರಡು ಬಾವಿಗಳಲ್ಲಿ ಶುದ್ಧ ಕುಡಿಯುವ ನೀರು ದೊರೆಯುತ್ತಿತ್ತು.
ಕಳೆದ ಮೂರು- ನಾಲ್ಕು ದಿನಗಳಿಂದ ಡೀಸೆಲ್ ವಾಸನೆ ಬರಲಾರಂಬಿಸಿದೆ. ಈ ಕುರಿತಾಗಿ ಬಾವಿ ಮಾಲೀಕರು ಪುರಸಭೆಗೆ ದೂರು ನೀಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಸಮೀಪದ ಪೆಟ್ರೋಲ್ ಬಂಕ್ ನಿಂದ ಡೀಸೆಲ್ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…