Advertisement
ಸುದ್ದಿಗಳು

ವೆಲ್ನೆಸ್‌ ಅಂಡ್‌ ಡೈರೆಕ್ಟ್‌ ಸೆಲ್ಲಿಂಗ್‌ ಕೋರ್ಸ್‌ | ಸುಳ್ಯ ತಾಲೂಕಿನಿಂದ ಕೋರ್ಸ್‌ ಪಡೆದ ಜಯಂತ್‌ ದೇವಸ್ಯ

Share

ಬೆಂಗಳೂರಿನ ಎಸ್ ಎಚ್ ಕೆ ವೆಲ್ನೆಸ್ ಫೌಂಡೇಶನ್  ಆರೋಗ್ಯಕ್ಕೆ ಸಂಬಂಧಪಟ್ಟ  ಕೋರ್ಸ್ ನೀಡುತ್ತಿದೆ.ವೆಲ್ನೆಸ್‌ ಅಂಡ್‌ ಡೈರೆಕ್ಟ್‌ ಸೆಲ್ಲಿಂಗ್‌ ಕೋರ್ಸ್‌ ಮೂಲಕ ಆರೋಗ್ಯದ ಬಗ್ಗೆ ಹಾಗೂ  ಡೈರೆಕ್ಟ್ ಸೆಲ್ಲಿಂಗ್ ಇಂಡಸ್ಟ್ರಿಯ ಬಗ್ಗೆ ಮಾಹಿತಿ ನೀಡುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಜಯಂತ್‌ ದೇವಸ್ಯ ಅವರು ಈ ಕೋರ್ಸ್‌ ಪಡೆದಿದ್ದಾರೆ.

ಈ ಕೋರ್ಸ್‌ನಲ್ಲಿ

ಆರೋಗ್ಯ ಹಾಗೂ ನೇರ ಮಾರುಕಟ್ಟೆ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಯೊಬ್ಬರನ್ನು ಕೂಡ ಆರ್ಥಿಕವಾಗಿ ಬೆಳೆಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದೆ. ಮನೆ ಮನೆಗೆ ಆರೋಗ್ಯ ತಲುಪಬೇಕು ಎನ್ನುವ ಕನಸನ್ನು ಇಟ್ಟುಕೊಂಡು ಕೆಲಸ ಮಾಡುತ್ತಿರುವ ಸಂಸ್ಥೆಯಾಗಿದೆ.ಹಾಗಾಗಿ ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಈ ಕೋರ್ಸ್ ನೀಡಿ, ಕೋರ್ಸ್ ನಲ್ಲಿ ಇರುವ ಶಿಕ್ಷಣವನ್ನು ಪಡೆದು ಆರು ತಿಂಗಳ  ನಂತರ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲಿನಲ್ಲಿ  ಸರ್ಟಿಫಿಕೇಟ್ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ 72 ಜನ ಸರ್ಟಿಫಿಕೇಟ್ ಪಡೆದುಕೊಂಡರು. ಜೊತೆಗೆ ಡೈರೆಕ್ಟ್ ಸೆಲ್ಲಿಂಗ್ ಇಂಡಸ್ಟ್ರಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನವನ್ನು ಕೂಡ ಏರ್ಪಡಿಸಲಾಗಿತ್ತು.

9 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟ ಭಾರತ ಉದ್ಯೋಗ ರತನ್ ಪ್ರಶಸ್ತಿಗಳನ್ನು ಪಡೆದುಕೊಂಡಿರುವಂತಹ ಡಾ. ಎಸ್ ಎಚ್ ಕುಲಕರ್ಣಿ  ಅವರಯ ಸಂಸ್ಥೆಯ ಸ್ಥಾಪಕರು ಹಾಗೂ ಮುಖ್ಯ ಗುರುಗಳಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

10 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

11 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

14 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

23 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

24 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

1 day ago