ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.
ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್ನಲ್ಲಿ ಡಬ್ಲ್ಯೂಎಫ್ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…