ರಾಷ್ಟ್ರೀಯ

ವಿಶ್ವಸಂಸ್ಥೆ ಆಹಾರ ನೆರವು ಯೋಜನೆ | ಅಫ್ಫಾನ್‌ಗೆ 50,000 ಮೆಟ್ರಿಕ್ ಟನ್ ಗೋಧಿ ನೀಡಲಿರುವ ಭಾರತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.

Advertisement

ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್‌ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್‌ನಲ್ಲಿ ಡಬ್ಲ್ಯೂಎಫ್‌ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

3 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

11 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago