Advertisement
ರಾಷ್ಟ್ರೀಯ

ವಿಶ್ವಸಂಸ್ಥೆ ಆಹಾರ ನೆರವು ಯೋಜನೆ | ಅಫ್ಫಾನ್‌ಗೆ 50,000 ಮೆಟ್ರಿಕ್ ಟನ್ ಗೋಧಿ ನೀಡಲಿರುವ ಭಾರತ |

Share

ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.

ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್‌ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್‌ನಲ್ಲಿ ಡಬ್ಲ್ಯೂಎಫ್‌ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

25 minutes ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

37 minutes ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

12 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

12 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

13 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

15 hours ago