ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.
ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್ನಲ್ಲಿ ಡಬ್ಲ್ಯೂಎಫ್ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…