ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.
ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್ನಲ್ಲಿ ಡಬ್ಲ್ಯೂಎಫ್ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…