Advertisement
ಸುದ್ದಿಗಳು

ನಾವು ದೇವರಿಗೆ ದೀಪ ಹಚ್ಚುವುದರಿಂದ ಆಗುವ ಲಾಭಗಳೇನು..?

Share

ದೀಪ(Diya) ಅನ್ನುವುದು ಬರೇ ಬೆಳಕಿಗಾಗಿ ಇಡುವುದಲ್ಲ. ಬದಲಿಗೆ ನಮ್ಮ ಪ್ರಾರ್ಥನೆ(Prayer) ಮತ್ತು ಹರಕೆಗನ್ನು ದೇವರಿಗೆ(God) ತಲುಪಿಸುವ ವಾಹಕ. ದೀಪ ಅನ್ನುವುದು ಅಗ್ನಿಯಿಂದ(Fire) ಪ್ರಜ್ವಲಿತವಾಗಿದೆ. ನಾವು ಮಾಡುವ ಯಾಗದ ಹವಿಸನ್ನು ಹೇಗೆ ಅಗ್ನಿಯು ಆಯ ದೇವತೆಗಳಿಗೆ ಕೊಂಡೊಯ್ದು ಒಪ್ಪಿಸುತ್ತದೋ ಅದೇ ತೆರನಾಗಿ ದೀಪವೂ ಸಹ ನಮ್ಮ ಪ್ರಾರ್ಥನೆಯನ್ನು ಭಗವಂತನ(God) ಬಳಿಗೆ ಕೊಂಡೊಯ್ಯುವ ಸಾಧನವಾಗಿದೆ.

ನಾವು ಯಾವ ದೇವರನ್ನು ಪ್ರಾರ್ಥನೆ ಮಾಡುತ್ತಿರೋ ಆ ಪ್ರಾರ್ಥನೆ ನಮ್ಮ ಆ ದೇವರ ಬಳಿ ತಲುಪಲು ದೀಪ ಒಂದು ಮಾಧ್ಯಮ. ದೀಪವಿಲ್ಲದೆ ನಮ್ಮ ಪ್ರಾರ್ಥನೆ ತಲುಪಬೇಕಾದ ಜಾಗವನ್ನು ತಲುಪುವುದಿಲ್ಲ. ಹಿಂದೊಮ್ಮೆ ನಾವು ಪ್ರಾರ್ಥನೆ ಮಾಡುವಾಗ ದೀಪ ನಂದಿ ಹೋದರೆ ಅಪಶಕುನ ಅನ್ನುತ್ತಿದ್ದರು.ಯಾಕೆಂದರೆ ನಮ್ಮ ಪ್ರಾರ್ಥನೆ ಭಗವಂತನನ್ನು ತಲುಪಲಿಲ್ಲ ಅನ್ನುವುದೇಅದರತಾತ್ಪರ್ಯ.ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂಬಂಧ ಸೇತುವೆ ಒಂದುಪುಟ್ಟದೀಪವಾಗಬಲ್ಲುದು.

ನಾವು ನೀವು ನಿತ್ಯ ಮನೆಯಲ್ಲಿ ದೇವರಿಗೆ ಅಥವಾ ದೈವಗಳಿಗೆ ಕೈ ಮುಗಿಯುವಾಗ ಪುಟ್ಟ ದೀಪವೊಂದನ್ನು ಪ್ರಜ್ವಲಿಸುವ ಪರಿಪಾಟವನ್ನು ಇಟ್ಟುಕೊಳ್ಳಿ. ನಮ್ಮ ಪ್ರತಿ ಪ್ರಾರ್ಥನೆ ಮುಟ್ಟಬೇಕಾದ ಜಾಗವನ್ನು ತಟ್ಟುತ್ತದೆ. ಪ್ರಾರ್ಥನೆಗಳು ಫಲಿಸುತ್ತವೆ. ದೇವರಮತ್ತು ನಮ್ಮ ಸಂಬಂಧಗಳು ಹತ್ತಿರ ಮತ್ತು,ಗಟ್ಟಿಯಾಗುತ್ತದೆ.ಕಾರಣಿಕಗಳು, ಮಾತಾಡುತ್ತವೆ ಇನ್ನು ಮಕ್ಕಳ ಜನ್ಮ ದಿನಾಚರಣೆಯ ಸಮಯದಲ್ಲಿ {ಕ್ಯಾಂಡಲ್} ನಂದಿಸುವುದಕ್ಕಿಂತ ದೀಪ ಪ್ರಜ್ವಲಿಸುವುದು ತುಂಬಾ ಸೂಕ್ತವಾದ ಆಚರವಾಗಿದೆ. ಉರಿಯುತ್ತಿರುವ ಪುಟ್ಟ ದೀಪ ನಮ್ಮಬಂಧುಗಳಹಾರೈಕೆಯನ್ನು ಭಗವಂತನ ಬಳಿಗೆ ಕೊಂಡೊಯ್ಯುತ್ತದೆ.ಯಾರಾದರೂ ಕೆಟ್ಟ ಹಾರೈಕೆಯನ್ನು ಮಾಡಿದರೆ ಅವನ್ನು ಅಲ್ಲೇ ಸುಟ್ಟು ಒಳ್ಳೆಯ ಆರೈಕೆಗಳನ್ನು ಮಾತ್ರ ದೇವರ ಪಾದ ತಳದಲ್ಲಿಡುವ, ಗುಣ ಒಂದು ಪುಟ್ಟ ಹಣತೆಗಿದೆ.

Source: ಧಾರ್ಮಿಕ ಆಚರಣೆ ಪುಸ್ತಕ

A lamp (Diya) is not just kept for light. Rather, it is the conduit that conveys our prayers and wishes to God. A lamp is lit by fire. Just as the fire takes the desire of the Yagya to the respective deities, the lamp is also a means of taking our prayers to God.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

8 minutes ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

16 minutes ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

50 minutes ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

1 hour ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

1 hour ago

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ  ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ…

1 hour ago