Advertisement
ಸುದ್ದಿಗಳು

ನಾವು ದೇವರಿಗೆ ದೀಪ ಹಚ್ಚುವುದರಿಂದ ಆಗುವ ಲಾಭಗಳೇನು..?

Share

ದೀಪ(Diya) ಅನ್ನುವುದು ಬರೇ ಬೆಳಕಿಗಾಗಿ ಇಡುವುದಲ್ಲ. ಬದಲಿಗೆ ನಮ್ಮ ಪ್ರಾರ್ಥನೆ(Prayer) ಮತ್ತು ಹರಕೆಗನ್ನು ದೇವರಿಗೆ(God) ತಲುಪಿಸುವ ವಾಹಕ. ದೀಪ ಅನ್ನುವುದು ಅಗ್ನಿಯಿಂದ(Fire) ಪ್ರಜ್ವಲಿತವಾಗಿದೆ. ನಾವು ಮಾಡುವ ಯಾಗದ ಹವಿಸನ್ನು ಹೇಗೆ ಅಗ್ನಿಯು ಆಯ ದೇವತೆಗಳಿಗೆ ಕೊಂಡೊಯ್ದು ಒಪ್ಪಿಸುತ್ತದೋ ಅದೇ ತೆರನಾಗಿ ದೀಪವೂ ಸಹ ನಮ್ಮ ಪ್ರಾರ್ಥನೆಯನ್ನು ಭಗವಂತನ(God) ಬಳಿಗೆ ಕೊಂಡೊಯ್ಯುವ ಸಾಧನವಾಗಿದೆ.

ನಾವು ಯಾವ ದೇವರನ್ನು ಪ್ರಾರ್ಥನೆ ಮಾಡುತ್ತಿರೋ ಆ ಪ್ರಾರ್ಥನೆ ನಮ್ಮ ಆ ದೇವರ ಬಳಿ ತಲುಪಲು ದೀಪ ಒಂದು ಮಾಧ್ಯಮ. ದೀಪವಿಲ್ಲದೆ ನಮ್ಮ ಪ್ರಾರ್ಥನೆ ತಲುಪಬೇಕಾದ ಜಾಗವನ್ನು ತಲುಪುವುದಿಲ್ಲ. ಹಿಂದೊಮ್ಮೆ ನಾವು ಪ್ರಾರ್ಥನೆ ಮಾಡುವಾಗ ದೀಪ ನಂದಿ ಹೋದರೆ ಅಪಶಕುನ ಅನ್ನುತ್ತಿದ್ದರು.ಯಾಕೆಂದರೆ ನಮ್ಮ ಪ್ರಾರ್ಥನೆ ಭಗವಂತನನ್ನು ತಲುಪಲಿಲ್ಲ ಅನ್ನುವುದೇಅದರತಾತ್ಪರ್ಯ.ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂಬಂಧ ಸೇತುವೆ ಒಂದುಪುಟ್ಟದೀಪವಾಗಬಲ್ಲುದು.

ನಾವು ನೀವು ನಿತ್ಯ ಮನೆಯಲ್ಲಿ ದೇವರಿಗೆ ಅಥವಾ ದೈವಗಳಿಗೆ ಕೈ ಮುಗಿಯುವಾಗ ಪುಟ್ಟ ದೀಪವೊಂದನ್ನು ಪ್ರಜ್ವಲಿಸುವ ಪರಿಪಾಟವನ್ನು ಇಟ್ಟುಕೊಳ್ಳಿ. ನಮ್ಮ ಪ್ರತಿ ಪ್ರಾರ್ಥನೆ ಮುಟ್ಟಬೇಕಾದ ಜಾಗವನ್ನು ತಟ್ಟುತ್ತದೆ. ಪ್ರಾರ್ಥನೆಗಳು ಫಲಿಸುತ್ತವೆ. ದೇವರಮತ್ತು ನಮ್ಮ ಸಂಬಂಧಗಳು ಹತ್ತಿರ ಮತ್ತು,ಗಟ್ಟಿಯಾಗುತ್ತದೆ.ಕಾರಣಿಕಗಳು, ಮಾತಾಡುತ್ತವೆ ಇನ್ನು ಮಕ್ಕಳ ಜನ್ಮ ದಿನಾಚರಣೆಯ ಸಮಯದಲ್ಲಿ {ಕ್ಯಾಂಡಲ್} ನಂದಿಸುವುದಕ್ಕಿಂತ ದೀಪ ಪ್ರಜ್ವಲಿಸುವುದು ತುಂಬಾ ಸೂಕ್ತವಾದ ಆಚರವಾಗಿದೆ. ಉರಿಯುತ್ತಿರುವ ಪುಟ್ಟ ದೀಪ ನಮ್ಮಬಂಧುಗಳಹಾರೈಕೆಯನ್ನು ಭಗವಂತನ ಬಳಿಗೆ ಕೊಂಡೊಯ್ಯುತ್ತದೆ.ಯಾರಾದರೂ ಕೆಟ್ಟ ಹಾರೈಕೆಯನ್ನು ಮಾಡಿದರೆ ಅವನ್ನು ಅಲ್ಲೇ ಸುಟ್ಟು ಒಳ್ಳೆಯ ಆರೈಕೆಗಳನ್ನು ಮಾತ್ರ ದೇವರ ಪಾದ ತಳದಲ್ಲಿಡುವ, ಗುಣ ಒಂದು ಪುಟ್ಟ ಹಣತೆಗಿದೆ.

Source: ಧಾರ್ಮಿಕ ಆಚರಣೆ ಪುಸ್ತಕ

A lamp (Diya) is not just kept for light. Rather, it is the conduit that conveys our prayers and wishes to God. A lamp is lit by fire. Just as the fire takes the desire of the Yagya to the respective deities, the lamp is also a means of taking our prayers to God.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

24 minutes ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

9 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

9 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

10 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago