ತುಳಸಿ ಬೀಜಗಳ ನೀರು ಕುಡಿಯುವುದರಿಂದ ಆಗುವ ಮಹತ್ತರ ಪ್ರಯೋಜನಗಳೇನು..? | ಹೊಟ್ಟೆಯ ತೊಂದರೆಗಳಿಗೆ ರಾಮಬಾಣ |

December 24, 2023
11:17 AM

ಬದಲಾಗುತ್ತಿರುವ ವಾತಾವರಣದಲ್ಲಿ ದೇಹದ ಕಾಳಜಿ ವಹಿಸುವುದು ಬಹಳ ಮುಖ್ಯ. ಚಳಿಗಾಲದಲ್ಲಿ(Winter) ಅನೇಕ ಜನರು ಶೀತ(Cold), ಕೆಮ್ಮು(Cough) ಮತ್ತು ಜ್ವರದಿಂದ(Fever) ಬಳಲುತ್ತಿದ್ದಾರೆ. ಈ ರೀತಿಯಾಗಿ, ಜನರು ಈ ಸಮಸ್ಯೆಗಳನ್ನು ತೊಡೆದು ಹಾಕಲು ವಿವಿಧ ಮನೆಮದ್ದುಗಳ ಪರಿಹಾರಗಳನ್ನು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಂದು ಸುಲಭ ಮತ್ತು ಉತ್ತಮ ಪರಿಹಾರವೆಂದರೆ ತುಳಸಿ ಬೀಜಗಳು(Basil Seeds).

ತುಳಸಿ ಬೀಜದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಮತ್ತು ಅನೇಕ ರೋಗಗಳನ್ನು ದೂರವಿಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ: ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಮೊದಲು ಕೆಟ್ಟ ಅಭ್ಯಾಸಗಳನ್ನು ನಿಲ್ಲಿಸಬೇಕು. ತುಳಸಿ ಬೀಜದ ನೀರನ್ನು ಪ್ರತಿದಿನ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ನಿರ್ಜಲೀಕರಣ: ನಿರ್ಜಲೀಕರಣದಿಂದ ಬಳಲುತ್ತಿರುವವರು ಈ ನೀರನ್ನು ಕುಡಿಯಬೇಕು. ಪ್ರತಿದಿನ ತುಳಸಿ ಬೀಜದ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಇರುವುದಿಲ್ಲ.

ಆಮ್ಲತೆ: ಹೊಟ್ಟೆ ಯಾವಾಗಲೂ ತೊಂದರೆಗೊಳಗಾಗಿದ್ದರೆ, ತುಳಸಿ ಬೀಜದ ನೀರನ್ನು ಪ್ರತಿದಿನ ಕುಡಿಯಬೇಕು. ಈ ನೀರಿನಿಂದ ಹೊಟ್ಟೆಯಲ್ಲಿ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಇರುವುದಿಲ್ಲ.

ಬೊಜ್ಜು: ಇತ್ತೀಚೆಗೆ ಅನೇಕ ಜನರು ಬೊಜ್ಜಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಾಕಷ್ಟು ಪ್ರಯತ್ನ ಮಾಡಿದರೂ ಬೊಜ್ಜು ಹೋಗುವುದಿಲ್ಲ. ಈ ರೀತಿಯಾಗಿ ನೀವು ಈ ನೀರಿನಿಂದ ಪ್ರಯೋಜನವನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ವೃದ್ಧಿ: ತುಳಸಿ ಬೀಜಗಳ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಶೀತ ಮತ್ತು ಜ್ವರದಂತಹ ಸಮಸ್ಯೆಗಳು ಈ ದಿನಗಳಲ್ಲಿ ಬರುವುದಿಲ್ಲ.

ಕನ್ನಡಕ್ಕೆ: ಡಾ ಕುಲಕರ್ಣಿ ಪಿ. ಎ.

It is very important to take care of the body in a changing environment. Many people suffer from cold, cough and fever in winter. Thus, people are trying various home remedies to get rid of these problems. One such easy and best remedy is basil seeds.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror