ಕೃಷಿ ಆಶ್ರಮ ಎಂದರೇನು? ಅದರ ಸ್ಥಾಪನೆಗೆ ಸಿದ್ಧತೆ ಹೇಗೆ? ತೆರೆಯಲು ಎಷ್ಟು ವೆಚ್ಚ ಬಂದೀತು?

December 8, 2023
2:36 PM

ಮಹಾರಾಷ್ಟ್ರದಲ್ಲಿ(Maharastra) ಈಗಾಗಲೇ ಪ್ರಸಿದ್ಧಿಯಾಗಿರುವ ಅಗ್ರಿ ಟೂರಿಸಂ(Agri Tourism) ಅನ್ನು ಕರ್ನಾಟಕದಲ್ಲಿಯೂ(Karnataka) ಬೆಳೆಸುವ ಇಚ್ಛೆ ಇದೆ. ಕರ್ನಾಟಕದಲ್ಲಿ 108 ರೈತರನ್ನು Agri Tourism, ಕೃಷಿ ಪ್ರವಾಸೋದ್ಯಮ, (ಹಳ್ಳಿ ಪ್ರವಾಸ, ಕೃಷಿ ಆಶ್ರಮ) ಸ್ಥಾಪನೆಗೆ ಮುಂದಾಗಲು ಪ್ರೋತ್ಸಾಹಿಸುವ ಕಾರ್ಯಕ್ರಮ ಇದಾಗಿದೆ.

ಕೃಷಿ ಆಶ್ರಮ ಎಂದರೇನು? ಅದರ ಸ್ಥಾಪನೆಗೆ ಸಿದ್ಧತೆ ಹೇಗೆ? ತೆರೆಯಲು ಎಷ್ಟು ವೆಚ್ಚ ಬಂದೀತು ? ಅಲ್ಲಿ ಯಾವ ಯಾವ ಚಟುವಟಿಕೆಗಳು ನಡೆಯುತ್ತಿರಬೇಕು? ನಿಬಂಧನೆಗಳು ಯಾವುವು? ಯಾವ ಯಾವ ವಸ್ತುಗಳು ಅಲ್ಲಿರಬಾರದು? ಯಾವ ವಸ್ತುಗಳು ಇರಬೇಕು? ಈ ವಿಚಾರಗಳನ್ನು ತಜ್ಞರಿಂದ ತಿಳಿಸಲಾಗುವುದು. ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆಯುವ ಯಾವುದಾದರೂ ಒಂದು ಶಿಬಿರದಲ್ಲಿ ತಪ್ಪದೇ ಭಾಗವಹಿಸಿ ಕೃಷಿ ಆಶ್ರಮ ಸ್ಥಾಪಿಸಿದವರಿಗೆ “ಹೆಗ್ಗಳಿಕೆ ಪತ್ರ(Certificate) ಕನ್ನೇರಿ ಶ್ರೀಗಳಿಂದ ದೊರೆಯಲಿದೆ.

ಕೃಷಿ ಆಶ್ರಮ ಬಗೆಗಿನ ಚಿಂತನೆ, ಯೋಚನೆ ಮತ್ತು ಅದರ ಅಳವಡಿಕೆಗಳ ಬಗ್ಗೆ ನಿರಂತರವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗಾಗಲೇ ಅಮ್ಮನಘಟ್ಟ, ಕಗ್ಗೋಡ, ಬಟ್ಟೆ ಮಲ್ಲಪ್ಪ ಮತ್ತು ಕಪ್ಪತಗುಡ್ಡ ಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಗಾರಗಳನ್ನು ನಡೆಸಲಾಗಿದೆ

ಇದೀಗ ಡಿ.16 ಹಾಗೂ 17 ರಂದು  M. V. ಪಾಟೀಲ್ ಫಾರ್ಮ್ ಹೌಸ್, ಗುಡ್ಡದ ಹುಲಿಕಟ್ಟಿ ಬಳಿ ನಡೆಯಲಿದೆ. ಇದು  ಕೃಷಿಕರಿಗಾಗಿ/ಕೃಷಿ ಆಸಕ್ತರಿಗಾಗಿ ಮಾತ್ರ. ಹೆಚ್ಚಿನ ಮಾಹಿತಿಗೆ ಸಂಪರ್ಕ ದೂರವಾಣಿ: 9972700958

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror