ಮಹಾರಾಷ್ಟ್ರದಲ್ಲಿ(Maharastra) ಈಗಾಗಲೇ ಪ್ರಸಿದ್ಧಿಯಾಗಿರುವ ಅಗ್ರಿ ಟೂರಿಸಂ(Agri Tourism) ಅನ್ನು ಕರ್ನಾಟಕದಲ್ಲಿಯೂ(Karnataka) ಬೆಳೆಸುವ ಇಚ್ಛೆ ಇದೆ. ಕರ್ನಾಟಕದಲ್ಲಿ 108 ರೈತರನ್ನು Agri Tourism, ಕೃಷಿ ಪ್ರವಾಸೋದ್ಯಮ, (ಹಳ್ಳಿ ಪ್ರವಾಸ, ಕೃಷಿ ಆಶ್ರಮ) ಸ್ಥಾಪನೆಗೆ ಮುಂದಾಗಲು ಪ್ರೋತ್ಸಾಹಿಸುವ ಕಾರ್ಯಕ್ರಮ ಇದಾಗಿದೆ.
ಕೃಷಿ ಆಶ್ರಮ ಎಂದರೇನು? ಅದರ ಸ್ಥಾಪನೆಗೆ ಸಿದ್ಧತೆ ಹೇಗೆ? ತೆರೆಯಲು ಎಷ್ಟು ವೆಚ್ಚ ಬಂದೀತು ? ಅಲ್ಲಿ ಯಾವ ಯಾವ ಚಟುವಟಿಕೆಗಳು ನಡೆಯುತ್ತಿರಬೇಕು? ನಿಬಂಧನೆಗಳು ಯಾವುವು? ಯಾವ ಯಾವ ವಸ್ತುಗಳು ಅಲ್ಲಿರಬಾರದು? ಯಾವ ವಸ್ತುಗಳು ಇರಬೇಕು? ಈ ವಿಚಾರಗಳನ್ನು ತಜ್ಞರಿಂದ ತಿಳಿಸಲಾಗುವುದು. ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆಯುವ ಯಾವುದಾದರೂ ಒಂದು ಶಿಬಿರದಲ್ಲಿ ತಪ್ಪದೇ ಭಾಗವಹಿಸಿ ಕೃಷಿ ಆಶ್ರಮ ಸ್ಥಾಪಿಸಿದವರಿಗೆ “ಹೆಗ್ಗಳಿಕೆ ಪತ್ರ(Certificate) ಕನ್ನೇರಿ ಶ್ರೀಗಳಿಂದ ದೊರೆಯಲಿದೆ.
ಕೃಷಿ ಆಶ್ರಮ ಬಗೆಗಿನ ಚಿಂತನೆ, ಯೋಚನೆ ಮತ್ತು ಅದರ ಅಳವಡಿಕೆಗಳ ಬಗ್ಗೆ ನಿರಂತರವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗಾಗಲೇ ಅಮ್ಮನಘಟ್ಟ, ಕಗ್ಗೋಡ, ಬಟ್ಟೆ ಮಲ್ಲಪ್ಪ ಮತ್ತು ಕಪ್ಪತಗುಡ್ಡ ಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಗಾರಗಳನ್ನು ನಡೆಸಲಾಗಿದೆ
ಇದೀಗ ಡಿ.16 ಹಾಗೂ 17 ರಂದು M. V. ಪಾಟೀಲ್ ಫಾರ್ಮ್ ಹೌಸ್, ಗುಡ್ಡದ ಹುಲಿಕಟ್ಟಿ ಬಳಿ ನಡೆಯಲಿದೆ. ಇದು ಕೃಷಿಕರಿಗಾಗಿ/ಕೃಷಿ ಆಸಕ್ತರಿಗಾಗಿ ಮಾತ್ರ. ಹೆಚ್ಚಿನ ಮಾಹಿತಿಗೆ ಸಂಪರ್ಕ ದೂರವಾಣಿ: 9972700958
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…